ಉಜಿರೆ: ಡಿ.26ರಂದು ಗುರುವಾರ ಬೆಳಿಗ್ಗೆ ಗಂಟೆ 8.05 ರಿಂದ 11.04ರ ಕಂಕಣ ಸೂರ್ಯಗ್ರಹಣ ನಿಮಿತ್ತ ಧರ್ಮಸ್ಥಳದಲ್ಲಿ ಆ ದಿನ ಮಧ್ಯಾಹ್ನ ಗಂಟೆ 12 ರಿಂದ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಗುರುವಾರ ಬೆಳಿಗ್ಗೆ ದೇವರದರ್ಶನ, ತುಲಾಭಾರ ಹಾಗೂ ಇತರ ಯಾವುದೇ ಸೇವೆಗಳು ನಡೆಯುವುದಿಲ್ಲ. ಭಕ್ತಾದಿಗಳು ಇದನ್ನು ಗಮನಿಸಿ ಸಹಕರಿಸುವಂತೆ ಕೋರಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…