ಉಜಿರೆ: ಡಿ.26ರಂದು ಗುರುವಾರ ಬೆಳಿಗ್ಗೆ ಗಂಟೆ 8.05 ರಿಂದ 11.04ರ ಕಂಕಣ ಸೂರ್ಯಗ್ರಹಣ ನಿಮಿತ್ತ ಧರ್ಮಸ್ಥಳದಲ್ಲಿ ಆ ದಿನ ಮಧ್ಯಾಹ್ನ ಗಂಟೆ 12 ರಿಂದ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಗುರುವಾರ ಬೆಳಿಗ್ಗೆ ದೇವರದರ್ಶನ, ತುಲಾಭಾರ ಹಾಗೂ ಇತರ ಯಾವುದೇ ಸೇವೆಗಳು ನಡೆಯುವುದಿಲ್ಲ. ಭಕ್ತಾದಿಗಳು ಇದನ್ನು ಗಮನಿಸಿ ಸಹಕರಿಸುವಂತೆ ಕೋರಲಾಗಿದೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…