ಸುಳ್ಯ: ಸೂರ್ಯಗ್ರಹಣ ಪ್ರಯುಕ್ತ ಸುಳ್ಯ ತಾಲೂಕಿನ ವಿವಿಧ ಮಸೀದಿಗಳಲ್ಲೂ ವಿಶೇಷ ಪ್ರಾರ್ಥನೆ ಹಾಗೂ ನಮಾಝ್ ನಡೆಯಿತು. ಪೈಚಾರು ಮಸೀದಿ, ಬೆಳ್ಳಾರೆ, ಅರಂತೋಡು ಮೊದಲಾದ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಹಾಗೂ ನಮಾಝ್ ಮತ್ತು ಖುತುಬ ಕಾರ್ಯಕ್ರಮ ನಡೆಯಿತು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…