ಪಂಜ: ಸುಳ್ಯ ತಾಲೂಕಿನ ವಿವಿದೆಡೆ ಸೂರ್ಯನಿಗೆ ಕೊಡೆ ಹಿಡಿದ ಮಾದರಿಯಲ್ಲಿ ಕಾಮನಬಿಲ್ಲು ಕಾಣುತ್ತಿದೆ. ಇದೀಗ ಸುಮಾರು ಅರ್ಧ ಗಂಟೆಯಿಂದ ಈ ಕೌತುಕ ಕಂಡುಬಂದಿದೆ. ಪಂಜದ ಕಂರ್ಬಿಯ ಗಣೇಶ್ ಅವರು ಈ ಕೌತುಕ ಗಮನಿಸಿ ಸುಳ್ಯನ್ಯೂಸ್.ಕಾಂ ಗೆ ಫೋಟೊ ಕಳಿಸಿದ್ದಾರೆ. ತಾಲೂಕಿನ ವಿವಿದೆಡೆ ಈ ಕೌತುಕ ಕಾಣುತ್ತಿದೆ. ಆಸಕ್ತರು ಆಗಸದ ಕಡೆಗೆ ದಿಟ್ಟಿಸಿ…..
ಸೂರ್ಯನ ಸುತ್ತಲೂ ನೀರಿನ ಹನಿಗಳು ಇರುವುದರಿಂದ ಸೂರ್ಯನ ಪ್ರಖರ ಬೆಳಕಿಗೆ ಈ ಸೊಬಗು ಸೃಷ್ಠಿಯಾಗುತ್ತದೆ ಎಂಬ ಮಾಹಿತಿ ತಿಳಿಯುತ್ತಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…