Advertisement
ಸುದ್ದಿಗಳು

ಸೆ.1 ರಿಂದ ಸುಳ್ಯದಲ್ಲಿ ಪ್ಲಾಸ್ಟಿಕ್ ನಿಷೇಧ: ಆ.31 ರಂದು ಪ್ಲಾಸ್ಟಿಕ್ ಮುಕ್ತ ಸುಳ್ಯ ಜಾಗೃತಿ ಜಾಥಾ

Share

ಸುಳ್ಯ: ಸೆ. 1 ರಿಂದ ಸುಳ್ಯ ನಗರದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬರಲಿದೆ. ಈ ಹಿನ್ನಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಹಿನ್ನಲೆಯಲ್ಲಿ ಆ.31 ರಂದು ಶನಿವಾರ ಅಪರಾಹ್ನ 3 ಗಂಟೆಗೆ ಪ್ಲಾಸ್ಟಿಕ್ ಮುಕ್ತ ಸುಳ್ಯ ಜಾಗೃತಿ ಅಭಿಯಾನ ನಡೆಯಲಿದೆ. ಸುಳ್ಯ ಹಳೆಗೇಟ್ ಭಾರತ್ ಪೆಟ್ರೋಲ್ ಪಂಪ್ ಬಳಿಯಿಂದ ಗಾಂಧೀನಗರ ಪೆಟ್ರೋಲ್ ಪಂಪ್ ವರೆಗೆ ಸುಳ್ಯ ತಹಶೀಲ್ದಾರ್ ಕುಂಞಿ ಅಹಮ್ಮದ್ ನೇತೃತ್ವದಲ್ಲಿ ನಗರ ಪಂಚಾಯತ್ ನ ಸಹಭಾಗಿತ್ವದಲ್ಲಿ ಅಭಿಯಾನ ನಡೆಯಲಿದೆ.

ಪ್ಲಾಸ್ಟಿಕ್ ನಿಷೇಧದ ಹಿನ್ನಲೆಯಲ್ಲಿ ಅಂಗಡಿಗಳಿಗೆ ತೆರಳಿ ಪ್ಲಾಸ್ಟಿಕ್ ಮಾರಾಟ ಮಾಡದಂತೆ ಮತ್ತು ಸಾರ್ವಜನಿಕರು ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜಾಗೃತಿ ಜಾಥಾ ನಡೆಯಲಿದೆ. ಸುಳ್ಯ ವರ್ತಕರ ಸಂಘ,ಸ್ವಚ್ಚ ನಗರ ಸುಳ್ಯ ತಂಡ ,ಲಯನ್ಸ್ ಸಂಸ್ಥೆ, ರೋಟರಿ ಸಂಸ್ಥೆ,ಯುವ ಬ್ರಿಗೆಡ್ ಸುಳ್ಯ, ನಗರದ ಶಾಲಾ ಕಾಲೇಜು ವಿದ್ಯಾರ್ಥಿಗಳು,ನಗರ ಪಂಚಯತ್ ,ಶಿಕ್ಷಣ ಇಲಾಖೆ,ಪತ್ರಕರ್ತರ ಸಂಘ, ಎಸ್.ಕೆ.ಎಸ್.ಎಸ್.ಎಫ್ ವಿಕಾಯ ತಂಡ ಸುಳ್ಯ, ಎಸ್.ಎಸ್‌‌.ಎಫ್ ತಂಡ, ರೆಡ್ ಕ್ರಾಸ್ ಸಂಘ ಸುಳ್ಯ, ಹಾಗು ಇನ್ನಿತರ ಸಂಘ ಸಂಸ್ಥೆ ಗಳ ಸಹಯೋಗದಲ್ಲಿ ಈ ಆಂದೋಲನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

3 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

13 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

18 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago