ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ಯುವ ಘಟಕದ ಆಶ್ರಯದಲ್ಲಿ ಸೆ.10 ರಂದು ಬೆಳಗ್ಗೆ 9 ರಿಂದ ಕಾಯರ್ತೋಡಿಯಲ್ಲಿ ಸವಿತಾ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ. ಕಾರ್ಯಕ್ರಮವನ್ನು ನಪಸಂ ಸದಸ್ಯೆ ಪ್ರವಿತಾ ಪ್ರಶಾಂತ್ ಉದ್ಘಾಟಿಸುವರು.
ಸಭಾಧ್ಯಕ್ಷತೆಯನ್ನು ಸವಿತಾ ಸಮಾಜದ ಯುವಘಟಕದ ಅಧ್ಯಕ್ಷ ಪ್ರಸನ್ನ ಬಿ ಪಂಜ ವಹಿಸುವರು. ವಿವಿಧ ಗಣ್ಯರು ಅತಿಥಿಗಳಾಗಿ ಭಾಗವಹಿಸುವರು. ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಸುಳ್ಯ ಸವಿತಾ ಸಮಾಜದ ಗೌರವ ಸಲಹೆಗಾರ ಹರೀಶ್ ಬಂಟ್ವಾಳ ಹಾಗೂ ಬಾರ್ಬರ್ ಎಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಬಹುಮಾನ ವಿತರಿಸುವರು ಎಂದು ಸವಿತಾ ಸಮಾಜದ ಯುವಘಟಕದ ಪ್ರಕಟಣೆ ತಿಳಿಸಿದೆ. ಇಡೀ ದಿನ ವಿವಿಧ ಸ್ಫರ್ಧಾ ಕಾರ್ಯಕ್ರಮ ನಡೆಯಲಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…