ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ಯುವ ಘಟಕದ ಆಶ್ರಯದಲ್ಲಿ ಸೆ.10 ರಂದು ಬೆಳಗ್ಗೆ 9 ರಿಂದ ಕಾಯರ್ತೋಡಿಯಲ್ಲಿ ಸವಿತಾ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ. ಕಾರ್ಯಕ್ರಮವನ್ನು ನಪಸಂ ಸದಸ್ಯೆ ಪ್ರವಿತಾ ಪ್ರಶಾಂತ್ ಉದ್ಘಾಟಿಸುವರು.
ಸಭಾಧ್ಯಕ್ಷತೆಯನ್ನು ಸವಿತಾ ಸಮಾಜದ ಯುವಘಟಕದ ಅಧ್ಯಕ್ಷ ಪ್ರಸನ್ನ ಬಿ ಪಂಜ ವಹಿಸುವರು. ವಿವಿಧ ಗಣ್ಯರು ಅತಿಥಿಗಳಾಗಿ ಭಾಗವಹಿಸುವರು. ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಸುಳ್ಯ ಸವಿತಾ ಸಮಾಜದ ಗೌರವ ಸಲಹೆಗಾರ ಹರೀಶ್ ಬಂಟ್ವಾಳ ಹಾಗೂ ಬಾರ್ಬರ್ ಎಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಬಹುಮಾನ ವಿತರಿಸುವರು ಎಂದು ಸವಿತಾ ಸಮಾಜದ ಯುವಘಟಕದ ಪ್ರಕಟಣೆ ತಿಳಿಸಿದೆ. ಇಡೀ ದಿನ ವಿವಿಧ ಸ್ಫರ್ಧಾ ಕಾರ್ಯಕ್ರಮ ನಡೆಯಲಿದೆ.
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…