ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ಯುವ ಘಟಕದ ಆಶ್ರಯದಲ್ಲಿ ಸೆ.10 ರಂದು ಬೆಳಗ್ಗೆ 9 ರಿಂದ ಕಾಯರ್ತೋಡಿಯಲ್ಲಿ ಸವಿತಾ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ. ಕಾರ್ಯಕ್ರಮವನ್ನು ನಪಸಂ ಸದಸ್ಯೆ ಪ್ರವಿತಾ ಪ್ರಶಾಂತ್ ಉದ್ಘಾಟಿಸುವರು.
ಸಭಾಧ್ಯಕ್ಷತೆಯನ್ನು ಸವಿತಾ ಸಮಾಜದ ಯುವಘಟಕದ ಅಧ್ಯಕ್ಷ ಪ್ರಸನ್ನ ಬಿ ಪಂಜ ವಹಿಸುವರು. ವಿವಿಧ ಗಣ್ಯರು ಅತಿಥಿಗಳಾಗಿ ಭಾಗವಹಿಸುವರು. ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಸುಳ್ಯ ಸವಿತಾ ಸಮಾಜದ ಗೌರವ ಸಲಹೆಗಾರ ಹರೀಶ್ ಬಂಟ್ವಾಳ ಹಾಗೂ ಬಾರ್ಬರ್ ಎಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಬಹುಮಾನ ವಿತರಿಸುವರು ಎಂದು ಸವಿತಾ ಸಮಾಜದ ಯುವಘಟಕದ ಪ್ರಕಟಣೆ ತಿಳಿಸಿದೆ. ಇಡೀ ದಿನ ವಿವಿಧ ಸ್ಫರ್ಧಾ ಕಾರ್ಯಕ್ರಮ ನಡೆಯಲಿದೆ.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…