ಸುಳ್ಯ: 33 ಕೆವಿ ಪುತ್ತೂರು-ಕಡಬ ವಿದ್ಯುತ್ ಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದಿಂದ ಸೆ.12 ಹಾಗೂ 14 ರಂದು ಬೆಳಗ್ಗೆ 10 ರಿಂದ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ. ಹೀಗಾಗಿ ಸವಣೂರು, ಕಡಬ, ನೆಲ್ಯಾಡಿ, ಸುಬ್ರಹ್ಮಣ್ಯ, ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಲು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇಂದು ಸಂಜೆ 5 ಗಂಟೆಯವರೆಗೆ ವಿದ್ಯುತ್ ಕಡಿತ ಇರುತ್ತದೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…