Advertisement
ಸುದ್ದಿಗಳು

ಸೆ.14: ಬಾಳಿಲದಲ್ಲಿ ಜನ ಔಷಧಿ” ಮತ್ತು ” ಆಯುಷ್ಮಾನ್ ಭಾರತ್ “ಆರೋಗ್ಯ ಯೋಜನೆಗಳ ಮಾಹಿತಿ ಕಾರ್ಯಾಗಾರ

Share

ಬಾಳಿಲ: ಭಾರತ ಸರ್ಕಾರದ ” ಜನ ಔಷಧಿ” ಮತ್ತು ” ಆಯುಷ್ಮಾನ್ ಭಾರತ್ “ಆರೋಗ್ಯ ಯೋಜನೆಗಳ ಮಾಹಿತಿ ಕಾರ್ಯಾಗಾರ ಬಾಳಿಲದ ಆಶ್ರಮ ಶಾಲಾ ವಠಾರದಲ್ಲಿ ಸೆ.14 ಎಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಶ್ರೀ ಕೃಷ್ಣ ಸೇವಾ ಸಮಿತಿ ಬಾಳಿಲ ಮುಪ್ಪೇರ್ಯ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ  ಪುತ್ತೂರಿನ ಖ್ಯಾತ ಆಯುರ್ವೇದ ತಜ್ಞ ,ಪುರುಷರ ಕಟ್ಟೆಯ ಪ್ರಸಾದ್ ಹೆಲ್ತ್ ಕೇರ್ ಸೆಂಟರ್ ನ ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಮಾಹಿತಿಗಳನ್ನು ನೀಡಲಿದ್ದಾರೆ.

Advertisement
Advertisement
Advertisement
Advertisement

ಕೇಂದ್ರ ಸರಕಾರದ ಜನಪರ ಆರೋಗ್ಯ ಯೋಜನೆಗಳಲ್ಲಿ “ಜನ ಔಷಧಿ* “ಮತ್ತು ” ಆಯುಷ್ಮಾನ್ ಭಾರತ್” ಯೋಜನೆಗಳು ಬಡವರ ಪಾಲಿನ ಬಂಧುವಾಗಿ ಪರಿಣಮಿಸಿದೆ.ಆದರೆ ಈ ಯೋಜನೆಯ ಸರಿಯಾದ ಮಾಹಿತಿ ಜನತೆಗೆ ಇಲ್ಲದೆ ಹಲವಾರು ತಪ್ಪು ಕಲ್ಪನೆಗಳು ಮೂಡುತ್ತಿದೆ ಹಾಗು ಮಾಹಿತಿಯ ಕೊರತೆಯಿಂದಾಗಿ ಜನರು ಆರೋಗ್ಯ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ.ಇದೆಲ್ಲವನ್ನು ಮನಗಂಡು ಆರೋಗ್ಯ ಯೋಜನೆಗಳ ಸರಿಯಾದ ಮಾಹಿತಿಯನ್ನು ಒದಗಿಸಿ ಹೆಚ್ಚಿನ ಜನರು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತಾಗಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

7 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

7 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

7 hours ago

ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago