Advertisement
ಸುದ್ದಿಗಳು

ಸೆ.14: ಬಾಳಿಲದಲ್ಲಿ ಜನ ಔಷಧಿ” ಮತ್ತು ” ಆಯುಷ್ಮಾನ್ ಭಾರತ್ “ಆರೋಗ್ಯ ಯೋಜನೆಗಳ ಮಾಹಿತಿ ಕಾರ್ಯಾಗಾರ

Share

ಬಾಳಿಲ: ಭಾರತ ಸರ್ಕಾರದ ” ಜನ ಔಷಧಿ” ಮತ್ತು ” ಆಯುಷ್ಮಾನ್ ಭಾರತ್ “ಆರೋಗ್ಯ ಯೋಜನೆಗಳ ಮಾಹಿತಿ ಕಾರ್ಯಾಗಾರ ಬಾಳಿಲದ ಆಶ್ರಮ ಶಾಲಾ ವಠಾರದಲ್ಲಿ ಸೆ.14 ಎಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಶ್ರೀ ಕೃಷ್ಣ ಸೇವಾ ಸಮಿತಿ ಬಾಳಿಲ ಮುಪ್ಪೇರ್ಯ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ  ಪುತ್ತೂರಿನ ಖ್ಯಾತ ಆಯುರ್ವೇದ ತಜ್ಞ ,ಪುರುಷರ ಕಟ್ಟೆಯ ಪ್ರಸಾದ್ ಹೆಲ್ತ್ ಕೇರ್ ಸೆಂಟರ್ ನ ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಮಾಹಿತಿಗಳನ್ನು ನೀಡಲಿದ್ದಾರೆ.

ಕೇಂದ್ರ ಸರಕಾರದ ಜನಪರ ಆರೋಗ್ಯ ಯೋಜನೆಗಳಲ್ಲಿ “ಜನ ಔಷಧಿ* “ಮತ್ತು ” ಆಯುಷ್ಮಾನ್ ಭಾರತ್” ಯೋಜನೆಗಳು ಬಡವರ ಪಾಲಿನ ಬಂಧುವಾಗಿ ಪರಿಣಮಿಸಿದೆ.ಆದರೆ ಈ ಯೋಜನೆಯ ಸರಿಯಾದ ಮಾಹಿತಿ ಜನತೆಗೆ ಇಲ್ಲದೆ ಹಲವಾರು ತಪ್ಪು ಕಲ್ಪನೆಗಳು ಮೂಡುತ್ತಿದೆ ಹಾಗು ಮಾಹಿತಿಯ ಕೊರತೆಯಿಂದಾಗಿ ಜನರು ಆರೋಗ್ಯ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ.ಇದೆಲ್ಲವನ್ನು ಮನಗಂಡು ಆರೋಗ್ಯ ಯೋಜನೆಗಳ ಸರಿಯಾದ ಮಾಹಿತಿಯನ್ನು ಒದಗಿಸಿ ಹೆಚ್ಚಿನ ಜನರು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತಾಗಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

3 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

3 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

10 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

11 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago