ಸುಳ್ಯ: ಸುಳ್ಯ ಜೂನಿಯರ್ ಕಾಲೇಜು ಬಳಿ ಇರುವ ಗೃಹರಕ್ಷಕದಳದ ಕಚೇರಿಗೆ ಸೆ.15 ಆದಿತ್ಯವಾರ ಬೆಳಿಗ್ಗೆ 8:00 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕಮಾಡೆಂಟ್ ಡಾ.ಮುರಲೀ ಮೋಹನ್ ಚೂಂತಾರು ಭೇಟಿ ನೀಡಿ ವಾರದ ಕವಾಯತು ವೀಕ್ಷಣೆ ನಡೆಸಲಿದ್ದಾರೆ. ನಂತರ ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಬಳಿಕ ಗೃಹರಕ್ಷಕರ ಕುಂದುಕೊರತೆಗಳ,ಕರ್ತವ್ಯ ಬದಲಾವಣೆ ಬಗ್ಗೆ ಸಭೆ ನಡೆಸಲಿದ್ದಾರೆ ಎಂದು ಸುಳ್ಯ ಗೃಹರಕ್ಷಕದಳ ಕಚೇರಿ ನಿರ್ವಾಹಕ ಅಬ್ದುಲ್ ಗಫೋರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…