ಸುಳ್ಯ: ಸುಳ್ಯ ಜೂನಿಯರ್ ಕಾಲೇಜು ಬಳಿ ಇರುವ ಗೃಹರಕ್ಷಕದಳದ ಕಚೇರಿಗೆ ಸೆ.15 ಆದಿತ್ಯವಾರ ಬೆಳಿಗ್ಗೆ 8:00 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕಮಾಡೆಂಟ್ ಡಾ.ಮುರಲೀ ಮೋಹನ್ ಚೂಂತಾರು ಭೇಟಿ ನೀಡಿ ವಾರದ ಕವಾಯತು ವೀಕ್ಷಣೆ ನಡೆಸಲಿದ್ದಾರೆ. ನಂತರ ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಬಳಿಕ ಗೃಹರಕ್ಷಕರ ಕುಂದುಕೊರತೆಗಳ,ಕರ್ತವ್ಯ ಬದಲಾವಣೆ ಬಗ್ಗೆ ಸಭೆ ನಡೆಸಲಿದ್ದಾರೆ ಎಂದು ಸುಳ್ಯ ಗೃಹರಕ್ಷಕದಳ ಕಚೇರಿ ನಿರ್ವಾಹಕ ಅಬ್ದುಲ್ ಗಫೋರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…