ಸುಳ್ಯ: ಸುಳ್ಯ ಜೂನಿಯರ್ ಕಾಲೇಜು ಬಳಿ ಇರುವ ಗೃಹರಕ್ಷಕದಳದ ಕಚೇರಿಗೆ ಸೆ.15 ಆದಿತ್ಯವಾರ ಬೆಳಿಗ್ಗೆ 8:00 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕಮಾಡೆಂಟ್ ಡಾ.ಮುರಲೀ ಮೋಹನ್ ಚೂಂತಾರು ಭೇಟಿ ನೀಡಿ ವಾರದ ಕವಾಯತು ವೀಕ್ಷಣೆ ನಡೆಸಲಿದ್ದಾರೆ. ನಂತರ ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಬಳಿಕ ಗೃಹರಕ್ಷಕರ ಕುಂದುಕೊರತೆಗಳ,ಕರ್ತವ್ಯ ಬದಲಾವಣೆ ಬಗ್ಗೆ ಸಭೆ ನಡೆಸಲಿದ್ದಾರೆ ಎಂದು ಸುಳ್ಯ ಗೃಹರಕ್ಷಕದಳ ಕಚೇರಿ ನಿರ್ವಾಹಕ ಅಬ್ದುಲ್ ಗಫೋರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…