ಗುತ್ತಿಗಾರು: ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 17 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಸೆ.2 ಹಾಗೂ 3 ರಂದು ನಡೆಯಲಿದೆ.
ಸೆ.2 ರಂದು ಬೆಳಗ್ಗೆ ಗಣಪತಿ ಪ್ರತಿಷ್ಠೆ ನಡೆಯಲಿದ್ದು ಬಳಿಕ ಸಾಮೂಹಿಕ ಹಣಪತಿ ಹವನ, ಅಕ್ಷರಾಭ್ಯಾಸ ಮತ್ತು ಮಕ್ಕಳಿಗೆ ಕಿವಿಚುಚ್ಚುವ ಕಾರ್ಯಕ್ರಮ ನಡೆಯಲಿದೆ. ಇದಾದ ಬಳಿಕ ಸಾರ್ವಜನಿಕರಿಗೆ ವಿವಿಧ ಸ್ಫರ್ಧಾ ಕಾರ್ಯಕ್ರಮ ನಡೆಯಲಿದೆ. ಸೆ.3 ರಂದು ಸಂಜೆ ಶೋಭಾಯಾತ್ರೆ ನಡೆಯಲಿದೆ.
ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…
ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಸ್ತೆಯ ಗುಂಡಿಗಳಲ್ಲಿ ನೀರಿನ ಅಂಶ ಇರುವಾಗಲೂ ರಸ್ತೆ ತೇಪೆ ಕೆಲಸ ಮಾಡಬಹುದು ಹಾಗೂ…
2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…
ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…