ಗುತ್ತಿಗಾರು: ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 17 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಸೆ.2 ಹಾಗೂ 3 ರಂದು ನಡೆಯಲಿದೆ.
ಸೆ.2 ರಂದು ಬೆಳಗ್ಗೆ ಗಣಪತಿ ಪ್ರತಿಷ್ಠೆ ನಡೆಯಲಿದ್ದು ಬಳಿಕ ಸಾಮೂಹಿಕ ಹಣಪತಿ ಹವನ, ಅಕ್ಷರಾಭ್ಯಾಸ ಮತ್ತು ಮಕ್ಕಳಿಗೆ ಕಿವಿಚುಚ್ಚುವ ಕಾರ್ಯಕ್ರಮ ನಡೆಯಲಿದೆ. ಇದಾದ ಬಳಿಕ ಸಾರ್ವಜನಿಕರಿಗೆ ವಿವಿಧ ಸ್ಫರ್ಧಾ ಕಾರ್ಯಕ್ರಮ ನಡೆಯಲಿದೆ. ಸೆ.3 ರಂದು ಸಂಜೆ ಶೋಭಾಯಾತ್ರೆ ನಡೆಯಲಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…