ಗುತ್ತಿಗಾರು: ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 17 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಸೆ.2 ಹಾಗೂ 3 ರಂದು ನಡೆಯಲಿದೆ.
ಸೆ.2 ರಂದು ಬೆಳಗ್ಗೆ ಗಣಪತಿ ಪ್ರತಿಷ್ಠೆ ನಡೆಯಲಿದ್ದು ಬಳಿಕ ಸಾಮೂಹಿಕ ಹಣಪತಿ ಹವನ, ಅಕ್ಷರಾಭ್ಯಾಸ ಮತ್ತು ಮಕ್ಕಳಿಗೆ ಕಿವಿಚುಚ್ಚುವ ಕಾರ್ಯಕ್ರಮ ನಡೆಯಲಿದೆ. ಇದಾದ ಬಳಿಕ ಸಾರ್ವಜನಿಕರಿಗೆ ವಿವಿಧ ಸ್ಫರ್ಧಾ ಕಾರ್ಯಕ್ರಮ ನಡೆಯಲಿದೆ. ಸೆ.3 ರಂದು ಸಂಜೆ ಶೋಭಾಯಾತ್ರೆ ನಡೆಯಲಿದೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…