ಸುಳ್ಯ: ಸುಣ್ಣಮೂಲೆಯ ಬದ್ರಿಯಾ ಜುಮಾ ಮಸೀದಿಯಲ್ಲಿ, ಸಯ್ಯದ್ ನಜ್ಮುದ್ದೀನ್ ಪೂಕೊಯ ತಂಙಳ್ ನೇತೃತ್ವದಲ್ಲಿ ಸೆ. 20 ರಂದು ಮಗ್ರಿಬ್ ನಮಾಜಿನ ನಂತರ ರಾತೀಬುಲ್ ಜಲಾಲಿಯ್ಯ ಮಜ್ಲಿಸ್ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಸುಳ್ಯದಾದ್ಯಂತ ಹಲವು ರೀತಿಯ ವಿಶಿಷ್ಠವಾದ ಸೇವೆಗಳನ್ನು ನೀಡಿ ದೇಶದ ಗಮನ ಸೆಳೆದ ಸುಳ್ಯದ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಕಾರ್ಯಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮ ಕೂಡಾ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಬಹುಮಾನ್ಯರಾದ ಸಯ್ಯದ್ ಶರಫುದ್ದೀನ್ ಜಿಫ್ರಿ ತಂಙಳ್, ಸಯ್ಯದ್ ಶಾಫಿ ಪೂಕೊಯ ತಂಙಳ್, ಫಾರೂಕ್ ದಾರಿಮಿ ರೆಂಜ, ಮಹಮ್ಮದ್ ಮುಸ್ಲಿಯಾರ್,
ಉನೈಸ್ ಫೈಝಿ, ಅಬೂಬಕ್ಕರ್ ದಾರಿಮಿ,ಹಾಗೂ ಇನ್ನಿತರ ಗಣ್ಯ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ.
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…