ಸುಳ್ಯ: ಸುಣ್ಣಮೂಲೆಯ ಬದ್ರಿಯಾ ಜುಮಾ ಮಸೀದಿಯಲ್ಲಿ, ಸಯ್ಯದ್ ನಜ್ಮುದ್ದೀನ್ ಪೂಕೊಯ ತಂಙಳ್ ನೇತೃತ್ವದಲ್ಲಿ ಸೆ. 20 ರಂದು ಮಗ್ರಿಬ್ ನಮಾಜಿನ ನಂತರ ರಾತೀಬುಲ್ ಜಲಾಲಿಯ್ಯ ಮಜ್ಲಿಸ್ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಸುಳ್ಯದಾದ್ಯಂತ ಹಲವು ರೀತಿಯ ವಿಶಿಷ್ಠವಾದ ಸೇವೆಗಳನ್ನು ನೀಡಿ ದೇಶದ ಗಮನ ಸೆಳೆದ ಸುಳ್ಯದ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಕಾರ್ಯಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮ ಕೂಡಾ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಬಹುಮಾನ್ಯರಾದ ಸಯ್ಯದ್ ಶರಫುದ್ದೀನ್ ಜಿಫ್ರಿ ತಂಙಳ್, ಸಯ್ಯದ್ ಶಾಫಿ ಪೂಕೊಯ ತಂಙಳ್, ಫಾರೂಕ್ ದಾರಿಮಿ ರೆಂಜ, ಮಹಮ್ಮದ್ ಮುಸ್ಲಿಯಾರ್,
ಉನೈಸ್ ಫೈಝಿ, ಅಬೂಬಕ್ಕರ್ ದಾರಿಮಿ,ಹಾಗೂ ಇನ್ನಿತರ ಗಣ್ಯ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ.
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…