ಸುಳ್ಯ: ಸುಣ್ಣಮೂಲೆಯ ಬದ್ರಿಯಾ ಜುಮಾ ಮಸೀದಿಯಲ್ಲಿ, ಸಯ್ಯದ್ ನಜ್ಮುದ್ದೀನ್ ಪೂಕೊಯ ತಂಙಳ್ ನೇತೃತ್ವದಲ್ಲಿ ಸೆ. 20 ರಂದು ಮಗ್ರಿಬ್ ನಮಾಜಿನ ನಂತರ ರಾತೀಬುಲ್ ಜಲಾಲಿಯ್ಯ ಮಜ್ಲಿಸ್ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಸುಳ್ಯದಾದ್ಯಂತ ಹಲವು ರೀತಿಯ ವಿಶಿಷ್ಠವಾದ ಸೇವೆಗಳನ್ನು ನೀಡಿ ದೇಶದ ಗಮನ ಸೆಳೆದ ಸುಳ್ಯದ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಕಾರ್ಯಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮ ಕೂಡಾ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಬಹುಮಾನ್ಯರಾದ ಸಯ್ಯದ್ ಶರಫುದ್ದೀನ್ ಜಿಫ್ರಿ ತಂಙಳ್, ಸಯ್ಯದ್ ಶಾಫಿ ಪೂಕೊಯ ತಂಙಳ್, ಫಾರೂಕ್ ದಾರಿಮಿ ರೆಂಜ, ಮಹಮ್ಮದ್ ಮುಸ್ಲಿಯಾರ್,
ಉನೈಸ್ ಫೈಝಿ, ಅಬೂಬಕ್ಕರ್ ದಾರಿಮಿ,ಹಾಗೂ ಇನ್ನಿತರ ಗಣ್ಯ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…