ಸುಳ್ಯ: ಸುಣ್ಣಮೂಲೆಯ ಬದ್ರಿಯಾ ಜುಮಾ ಮಸೀದಿಯಲ್ಲಿ, ಸಯ್ಯದ್ ನಜ್ಮುದ್ದೀನ್ ಪೂಕೊಯ ತಂಙಳ್ ನೇತೃತ್ವದಲ್ಲಿ ಸೆ. 20 ರಂದು ಮಗ್ರಿಬ್ ನಮಾಜಿನ ನಂತರ ರಾತೀಬುಲ್ ಜಲಾಲಿಯ್ಯ ಮಜ್ಲಿಸ್ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಸುಳ್ಯದಾದ್ಯಂತ ಹಲವು ರೀತಿಯ ವಿಶಿಷ್ಠವಾದ ಸೇವೆಗಳನ್ನು ನೀಡಿ ದೇಶದ ಗಮನ ಸೆಳೆದ ಸುಳ್ಯದ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಕಾರ್ಯಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮ ಕೂಡಾ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಬಹುಮಾನ್ಯರಾದ ಸಯ್ಯದ್ ಶರಫುದ್ದೀನ್ ಜಿಫ್ರಿ ತಂಙಳ್, ಸಯ್ಯದ್ ಶಾಫಿ ಪೂಕೊಯ ತಂಙಳ್, ಫಾರೂಕ್ ದಾರಿಮಿ ರೆಂಜ, ಮಹಮ್ಮದ್ ಮುಸ್ಲಿಯಾರ್,
ಉನೈಸ್ ಫೈಝಿ, ಅಬೂಬಕ್ಕರ್ ದಾರಿಮಿ,ಹಾಗೂ ಇನ್ನಿತರ ಗಣ್ಯ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…