ಸುಳ್ಯ: ಸುಣ್ಣಮೂಲೆಯ ಬದ್ರಿಯಾ ಜುಮಾ ಮಸೀದಿಯಲ್ಲಿ, ಸಯ್ಯದ್ ನಜ್ಮುದ್ದೀನ್ ಪೂಕೊಯ ತಂಙಳ್ ನೇತೃತ್ವದಲ್ಲಿ ಸೆ. 20 ರಂದು ಮಗ್ರಿಬ್ ನಮಾಜಿನ ನಂತರ ರಾತೀಬುಲ್ ಜಲಾಲಿಯ್ಯ ಮಜ್ಲಿಸ್ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಸುಳ್ಯದಾದ್ಯಂತ ಹಲವು ರೀತಿಯ ವಿಶಿಷ್ಠವಾದ ಸೇವೆಗಳನ್ನು ನೀಡಿ ದೇಶದ ಗಮನ ಸೆಳೆದ ಸುಳ್ಯದ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಕಾರ್ಯಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮ ಕೂಡಾ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಬಹುಮಾನ್ಯರಾದ ಸಯ್ಯದ್ ಶರಫುದ್ದೀನ್ ಜಿಫ್ರಿ ತಂಙಳ್, ಸಯ್ಯದ್ ಶಾಫಿ ಪೂಕೊಯ ತಂಙಳ್, ಫಾರೂಕ್ ದಾರಿಮಿ ರೆಂಜ, ಮಹಮ್ಮದ್ ಮುಸ್ಲಿಯಾರ್,
ಉನೈಸ್ ಫೈಝಿ, ಅಬೂಬಕ್ಕರ್ ದಾರಿಮಿ,ಹಾಗೂ ಇನ್ನಿತರ ಗಣ್ಯ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…