ಸೆ.21 : ಅರಣ್ಯ ಇಲಾಖಾ ಸಿಬಂದಿಗಳಿಂದ ಹಲ್ಲೆ ಖಂಡಿಸಿ ಪ್ರತಿಭಟನೆ

September 20, 2019
7:15 PM

ಸುಬ್ರಹ್ಮಣ್ಯ: ಸುಳ್ಳು ಆಪಾದನೆ ಹೊರಿಸಿ ಕಡಬ ತಾಲೂಕು ಕೊಂಬಾರು ಲೋಕೇಶ್ ಎಂಬವರ ಮೇಲೆ ನಡೆದ ಅರಣ್ಯಾಧಿಕಾರಿಗಳ ಹಲ್ಲೆ ಪ್ರಕರಣ ಖಂಡಿಸಿ ಸೆ.21 ರಂದು ಕೆಂಜಲ ಅರಣ್ಯ ಕಚೇರಿ ಮುಂದೆ ಕೊಂಬಾರು ಗ್ರಾಮದ ನಾಗರಿಕರು ಪ್ರತಿಭಟನೆ ನಡೆಸಲಿದ್ದಾರೆ. ಈ ನಡುವೆ ಘಟನೆ ಬಗ್ಗೆ ನೀತಿ ತಂಡದ ವತಿಯಿಂದ ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ. ಪ್ರತಿಭಟನೆಗೆ ಸಾರ್ವಜನಿಕರು ಹಾಗೂ ನೀತಿ ತಂಡ ಬೆಂಬಲ ನೀಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror