ಸುಬ್ರಹ್ಮಣ್ಯ: ಸುಳ್ಳು ಆಪಾದನೆ ಹೊರಿಸಿ ಕಡಬ ತಾಲೂಕು ಕೊಂಬಾರು ಲೋಕೇಶ್ ಎಂಬವರ ಮೇಲೆ ನಡೆದ ಅರಣ್ಯಾಧಿಕಾರಿಗಳ ಹಲ್ಲೆ ಪ್ರಕರಣ ಖಂಡಿಸಿ ಸೆ.21 ರಂದು ಕೆಂಜಲ ಅರಣ್ಯ ಕಚೇರಿ ಮುಂದೆ ಕೊಂಬಾರು ಗ್ರಾಮದ ನಾಗರಿಕರು ಪ್ರತಿಭಟನೆ ನಡೆಸಲಿದ್ದಾರೆ. ಈ ನಡುವೆ ಘಟನೆ ಬಗ್ಗೆ ನೀತಿ ತಂಡದ ವತಿಯಿಂದ ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ. ಪ್ರತಿಭಟನೆಗೆ ಸಾರ್ವಜನಿಕರು ಹಾಗೂ ನೀತಿ ತಂಡ ಬೆಂಬಲ ನೀಡಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.