ಸುಬ್ರಹ್ಮಣ್ಯ: ಸುಳ್ಳು ಆಪಾದನೆ ಹೊರಿಸಿ ಕಡಬ ತಾಲೂಕು ಕೊಂಬಾರು ಲೋಕೇಶ್ ಎಂಬವರ ಮೇಲೆ ನಡೆದ ಅರಣ್ಯಾಧಿಕಾರಿಗಳ ಹಲ್ಲೆ ಪ್ರಕರಣ ಖಂಡಿಸಿ ಸೆ.21 ರಂದು ಕೆಂಜಲ ಅರಣ್ಯ ಕಚೇರಿ ಮುಂದೆ ಕೊಂಬಾರು ಗ್ರಾಮದ ನಾಗರಿಕರು ಪ್ರತಿಭಟನೆ ನಡೆಸಲಿದ್ದಾರೆ. ಈ ನಡುವೆ ಘಟನೆ ಬಗ್ಗೆ ನೀತಿ ತಂಡದ ವತಿಯಿಂದ ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ. ಪ್ರತಿಭಟನೆಗೆ ಸಾರ್ವಜನಿಕರು ಹಾಗೂ ನೀತಿ ತಂಡ ಬೆಂಬಲ ನೀಡಿದೆ.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…