ಸುಬ್ರಹ್ಮಣ್ಯ: ಸುಳ್ಳು ಆಪಾದನೆ ಹೊರಿಸಿ ಕಡಬ ತಾಲೂಕು ಕೊಂಬಾರು ಲೋಕೇಶ್ ಎಂಬವರ ಮೇಲೆ ನಡೆದ ಅರಣ್ಯಾಧಿಕಾರಿಗಳ ಹಲ್ಲೆ ಪ್ರಕರಣ ಖಂಡಿಸಿ ಸೆ.21 ರಂದು ಕೆಂಜಲ ಅರಣ್ಯ ಕಚೇರಿ ಮುಂದೆ ಕೊಂಬಾರು ಗ್ರಾಮದ ನಾಗರಿಕರು ಪ್ರತಿಭಟನೆ ನಡೆಸಲಿದ್ದಾರೆ. ಈ ನಡುವೆ ಘಟನೆ ಬಗ್ಗೆ ನೀತಿ ತಂಡದ ವತಿಯಿಂದ ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ. ಪ್ರತಿಭಟನೆಗೆ ಸಾರ್ವಜನಿಕರು ಹಾಗೂ ನೀತಿ ತಂಡ ಬೆಂಬಲ ನೀಡಿದೆ.
ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…
ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…
ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…
ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…
ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…
ದಕ್ಷಿಣ ಭಾರತದ ತೆಂಗು ಹಾಗೂ ಕೊಬ್ಬರಿ ಮಾರುಕಟ್ಟೆಯಲ್ಲಿ ಬೆಲೆಗಳು ಭಾರೀ ಕುಸಿತ ಕಂಡಿದ್ದು,…