ಸುಬ್ರಹ್ಮಣ್ಯ: ಸುಳ್ಳು ಆಪಾದನೆ ಹೊರಿಸಿ ಕಡಬ ತಾಲೂಕು ಕೊಂಬಾರು ಲೋಕೇಶ್ ಎಂಬವರ ಮೇಲೆ ನಡೆದ ಅರಣ್ಯಾಧಿಕಾರಿಗಳ ಹಲ್ಲೆ ಪ್ರಕರಣ ಖಂಡಿಸಿ ಸೆ.21 ರಂದು ಕೆಂಜಲ ಅರಣ್ಯ ಕಚೇರಿ ಮುಂದೆ ಕೊಂಬಾರು ಗ್ರಾಮದ ನಾಗರಿಕರು ಪ್ರತಿಭಟನೆ ನಡೆಸಲಿದ್ದಾರೆ. ಈ ನಡುವೆ ಘಟನೆ ಬಗ್ಗೆ ನೀತಿ ತಂಡದ ವತಿಯಿಂದ ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ. ಪ್ರತಿಭಟನೆಗೆ ಸಾರ್ವಜನಿಕರು ಹಾಗೂ ನೀತಿ ತಂಡ ಬೆಂಬಲ ನೀಡಿದೆ.
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…
ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…
https://youtu.be/_3oJulDTrjI?si=aPComSJYcu2B1sEJ
https://youtu.be/Ib0MXjaQy6I?si=OmzjryKVT7d-aHdZ