ಸುಬ್ರಹ್ಮಣ್ಯ: ಸುಳ್ಳು ಆಪಾದನೆ ಹೊರಿಸಿ ಕಡಬ ತಾಲೂಕು ಕೊಂಬಾರು ಲೋಕೇಶ್ ಎಂಬವರ ಮೇಲೆ ನಡೆದ ಅರಣ್ಯಾಧಿಕಾರಿಗಳ ಹಲ್ಲೆ ಪ್ರಕರಣ ಖಂಡಿಸಿ ಸೆ.21 ರಂದು ಕೆಂಜಲ ಅರಣ್ಯ ಕಚೇರಿ ಮುಂದೆ ಕೊಂಬಾರು ಗ್ರಾಮದ ನಾಗರಿಕರು ಪ್ರತಿಭಟನೆ ನಡೆಸಲಿದ್ದಾರೆ. ಈ ನಡುವೆ ಘಟನೆ ಬಗ್ಗೆ ನೀತಿ ತಂಡದ ವತಿಯಿಂದ ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ. ಪ್ರತಿಭಟನೆಗೆ ಸಾರ್ವಜನಿಕರು ಹಾಗೂ ನೀತಿ ತಂಡ ಬೆಂಬಲ ನೀಡಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…