ಸುಬ್ರಹ್ಮಣ್ಯ: ಸುಳ್ಳು ಆಪಾದನೆ ಹೊರಿಸಿ ಕಡಬ ತಾಲೂಕು ಕೊಂಬಾರು ಲೋಕೇಶ್ ಎಂಬವರ ಮೇಲೆ ನಡೆದ ಅರಣ್ಯಾಧಿಕಾರಿಗಳ ಹಲ್ಲೆ ಪ್ರಕರಣ ಖಂಡಿಸಿ ಸೆ.21 ರಂದು ಕೆಂಜಲ ಅರಣ್ಯ ಕಚೇರಿ ಮುಂದೆ ಕೊಂಬಾರು ಗ್ರಾಮದ ನಾಗರಿಕರು ಪ್ರತಿಭಟನೆ ನಡೆಸಲಿದ್ದಾರೆ. ಈ ನಡುವೆ ಘಟನೆ ಬಗ್ಗೆ ನೀತಿ ತಂಡದ ವತಿಯಿಂದ ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲಾಗಿದೆ. ಪ್ರತಿಭಟನೆಗೆ ಸಾರ್ವಜನಿಕರು ಹಾಗೂ ನೀತಿ ತಂಡ ಬೆಂಬಲ ನೀಡಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…