ಸೆ.21- ದಾನಿಗಳ ನೆರವಿನಿಂದ ನಿರ್ಮಿಸಿದ ಎರಡನೇ ಮನೆ ‘ಬೆಳಕು’ ಹಸ್ತಾಂತರ

September 20, 2019
1:53 PM

ಸುಳ್ಯ:ಸುಳ್ಯ ತಹಶೀಲ್ದಾರ್ ಎನ್‌.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ದಾನಿಗಳ ಆರ್ಥಿಕ ನೆರವಿನಿಂದ ಮತ್ತು ವಿವಿಧ ಯುವ ಸಂಘಟನೆಗಳ ಶ್ರಮದಾನದಿಂದ ಅಜ್ಜಾವರದಲ್ಲಿ ಬಡ ಕುಟುಂಬಕ್ಕೆ ನಿರ್ಮಿಸಿದ ಮನೆಯ ಹಾಸ್ತಾಂತರ ಕಾರ್ಯಕ್ರಮ ಸೆ.21 ರಂದು ನಡೆಯಲಿದೆ.

Advertisement
Advertisement

ಮನೆ ಇಲ್ಲದ ನಿರ್ಗತಿಕ ಕುಟುಂಬಗಳಿಗೆ ಮನೆ ನಿರ್ಮಿಸುವ ‘ಬೆಳಕು’ ಯೋಜನೆಯಡಿ ಅಜ್ಜಾವರದಲ್ಲಿ ನಿರ್ಮಿಸಿದ ಎರಡನೇ ಮನೆ ಇದಾಗಿದೆ. ಒಂದೂವರೆ ತಿಂಗಳಲ್ಲಿ ದಾನಿಗಳ ನೆರವಿನಿಂದ ಅಜ್ಜಾವರದಲ್ಲಿ ಎರಡು ಮನೆಯ ನಿರ್ಮಾಣ ಮಾಡಲಾಗಿದೆ. 18 ದಿನದಲ್ಲಿ ಸುಮಾರು ಎರಡು ಲಕ್ಷ ರೂ ವೆಚ್ಚದಲ್ಲಿ ಎರಡನೇ ಮನೆಯ ನಿರ್ಮಾಣ ಪೂರ್ತಿಯಾಗಿದೆ.
ಸೆ.21 ರಂದು ಪೂ.10.30 ಕ್ಕೆ ನಡೆಯುವ ಸಮಾರಂಭದಲ್ಲಿ ಶಾಸಕ ಎಸ್.ಅಂಗಾರ ಮನೆಯನ್ನು ಕುಟುಂಬಕ್ಕೆ ಹಸ್ತಾಂತರಿಸಲಿದ್ದಾರೆ. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ನದ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror