ಸುಳ್ಯ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಒಂದು ವರ್ಷ ಪೂರೈಸಿದ ಅಂಗವಾಗಿ ಸೆ.24 ರಂದು ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ’ ಕಾರ್ಯಕ್ರಮ ನಡೆಯಲಿದೆ .
ಜಾಥಾವನ್ನು ಶಾಸಕರಾದ ಎಸ್ ಅಂಗಾರ ಅವರು ಬೆಳಿಗ್ಗೆ 10.30ಕ್ಕೆ ಚಾಲನೆ ನೀಡಲಿದ್ದಾರೆ.ಜಾಥವು ತಾಲೂಕು ಆಸ್ಪತ್ರೆ ಸುಳ್ಯದಿಂದ ಪ್ರಾರಂಭಗೊಂಡು ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಸಮಾಪನಗೊಳ್ಳಲಿದೆ . ಜಾಥಾದಲ್ಲಿ ಆಸ್ಪತ್ರೆಯ ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು , ಅಧಿಕಾರಿ ವರ್ಗದವರು, ಆಶಾಕಾರ್ಯಕರ್ತೆಯರು, ಶುಶ್ರೂಷಕಿಯರು, ಅಂಗನವಾಡಿ ಕಾರ್ಯಕರ್ತೆಯರು ವಿದ್ಯಾರ್ಥಿಗಳು ತಾಲೂಕಿನ ಜನಪ್ರತಿನಿಧಿಗಳು , ಸಂಘ ಸಂಸ್ಥೆಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ .
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…