ಸುಳ್ಯ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಒಂದು ವರ್ಷ ಪೂರೈಸಿದ ಅಂಗವಾಗಿ ಸೆ.24 ರಂದು ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ’ ಕಾರ್ಯಕ್ರಮ ನಡೆಯಲಿದೆ .
ಜಾಥಾವನ್ನು ಶಾಸಕರಾದ ಎಸ್ ಅಂಗಾರ ಅವರು ಬೆಳಿಗ್ಗೆ 10.30ಕ್ಕೆ ಚಾಲನೆ ನೀಡಲಿದ್ದಾರೆ.ಜಾಥವು ತಾಲೂಕು ಆಸ್ಪತ್ರೆ ಸುಳ್ಯದಿಂದ ಪ್ರಾರಂಭಗೊಂಡು ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಸಮಾಪನಗೊಳ್ಳಲಿದೆ . ಜಾಥಾದಲ್ಲಿ ಆಸ್ಪತ್ರೆಯ ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು , ಅಧಿಕಾರಿ ವರ್ಗದವರು, ಆಶಾಕಾರ್ಯಕರ್ತೆಯರು, ಶುಶ್ರೂಷಕಿಯರು, ಅಂಗನವಾಡಿ ಕಾರ್ಯಕರ್ತೆಯರು ವಿದ್ಯಾರ್ಥಿಗಳು ತಾಲೂಕಿನ ಜನಪ್ರತಿನಿಧಿಗಳು , ಸಂಘ ಸಂಸ್ಥೆಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ .
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…