Advertisement
ಸುದ್ದಿಗಳು

ಸೆ.24 : ಸುಳ್ಯದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ’

Share

ಸುಳ್ಯ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಒಂದು ವರ್ಷ ಪೂರೈಸಿದ ಅಂಗವಾಗಿ ಸೆ.24 ರಂದು ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ’ ಕಾರ್ಯಕ್ರಮ ನಡೆಯಲಿದೆ .

ಜಾಥಾವನ್ನು ಶಾಸಕರಾದ ಎಸ್ ಅಂಗಾರ ಅವರು ಬೆಳಿಗ್ಗೆ  10.30ಕ್ಕೆ ಚಾಲನೆ ನೀಡಲಿದ್ದಾರೆ.ಜಾಥವು ತಾಲೂಕು ಆಸ್ಪತ್ರೆ ಸುಳ್ಯದಿಂದ ಪ್ರಾರಂಭಗೊಂಡು ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಸಮಾಪನಗೊಳ್ಳಲಿದೆ . ಜಾಥಾದಲ್ಲಿ ಆಸ್ಪತ್ರೆಯ ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು , ಅಧಿಕಾರಿ ವರ್ಗದವರು, ಆಶಾಕಾರ್ಯಕರ್ತೆಯರು, ಶುಶ್ರೂಷಕಿಯರು, ಅಂಗನವಾಡಿ ಕಾರ್ಯಕರ್ತೆಯರು ವಿದ್ಯಾರ್ಥಿಗಳು ತಾಲೂಕಿನ ಜನಪ್ರತಿನಿಧಿಗಳು , ಸಂಘ ಸಂಸ್ಥೆಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

22 minutes ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

11 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

16 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

17 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

19 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

19 hours ago