ಸುಳ್ಯ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಒಂದು ವರ್ಷ ಪೂರೈಸಿದ ಅಂಗವಾಗಿ ಸೆ.24 ರಂದು ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ’ ಕಾರ್ಯಕ್ರಮ ನಡೆಯಲಿದೆ .
ಜಾಥಾವನ್ನು ಶಾಸಕರಾದ ಎಸ್ ಅಂಗಾರ ಅವರು ಬೆಳಿಗ್ಗೆ 10.30ಕ್ಕೆ ಚಾಲನೆ ನೀಡಲಿದ್ದಾರೆ.ಜಾಥವು ತಾಲೂಕು ಆಸ್ಪತ್ರೆ ಸುಳ್ಯದಿಂದ ಪ್ರಾರಂಭಗೊಂಡು ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಸಮಾಪನಗೊಳ್ಳಲಿದೆ . ಜಾಥಾದಲ್ಲಿ ಆಸ್ಪತ್ರೆಯ ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು , ಅಧಿಕಾರಿ ವರ್ಗದವರು, ಆಶಾಕಾರ್ಯಕರ್ತೆಯರು, ಶುಶ್ರೂಷಕಿಯರು, ಅಂಗನವಾಡಿ ಕಾರ್ಯಕರ್ತೆಯರು ವಿದ್ಯಾರ್ಥಿಗಳು ತಾಲೂಕಿನ ಜನಪ್ರತಿನಿಧಿಗಳು , ಸಂಘ ಸಂಸ್ಥೆಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ .
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…