Advertisement
ಸುದ್ದಿಗಳು

ಸೆ.24 : ಸುಳ್ಯದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ’

Share

ಸುಳ್ಯ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಒಂದು ವರ್ಷ ಪೂರೈಸಿದ ಅಂಗವಾಗಿ ಸೆ.24 ರಂದು ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ’ ಕಾರ್ಯಕ್ರಮ ನಡೆಯಲಿದೆ .

ಜಾಥಾವನ್ನು ಶಾಸಕರಾದ ಎಸ್ ಅಂಗಾರ ಅವರು ಬೆಳಿಗ್ಗೆ  10.30ಕ್ಕೆ ಚಾಲನೆ ನೀಡಲಿದ್ದಾರೆ.ಜಾಥವು ತಾಲೂಕು ಆಸ್ಪತ್ರೆ ಸುಳ್ಯದಿಂದ ಪ್ರಾರಂಭಗೊಂಡು ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಸಮಾಪನಗೊಳ್ಳಲಿದೆ . ಜಾಥಾದಲ್ಲಿ ಆಸ್ಪತ್ರೆಯ ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು , ಅಧಿಕಾರಿ ವರ್ಗದವರು, ಆಶಾಕಾರ್ಯಕರ್ತೆಯರು, ಶುಶ್ರೂಷಕಿಯರು, ಅಂಗನವಾಡಿ ಕಾರ್ಯಕರ್ತೆಯರು ವಿದ್ಯಾರ್ಥಿಗಳು ತಾಲೂಕಿನ ಜನಪ್ರತಿನಿಧಿಗಳು , ಸಂಘ ಸಂಸ್ಥೆಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

1 hour ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

12 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

12 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

1 day ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

1 day ago