ಸೆ.29 : ಕಾಣಿಯೂರಿನಲ್ಲಿ ರಕ್ತದಾನ ಶಿಬಿರ

September 27, 2019
10:30 AM

ಕಾಣಿಯೂರು: ಗೆಳೆಯರ ಬಳಗ ಕೊಡಿಮಾರು ಇದರ ದಶವರ್ಷದಕ ಸಂಭ್ರಮದ ಪ್ರಯುಕ್ತ ಪ್ರಗತಿ ವಿದ್ಯಾಸಂಸ್ಥೆ ಮತ್ತು  ರೋಟರಿ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಸೆ.29 ರಂದು ಬೆಳಗ್ಗೆ 10 ರಿಂದ  ಪ್ರಗತಿ ವಿದ್ಯಾಸಂಸ್ಥೆಯಲ್ಲಿ  ರಕ್ತದಾನ ಶಿಬಿರ ನಡೆಯಲಿದೆ  ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement

ಕಾರ್ಯಕ್ರಮವನ್ನು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಉದ್ಘಾಟಿಸುವರು. ಸಭಾಧ್ಯಕ್ಷತೆಯನ್ನು ಕೊಡಿಮಾರು ದೈವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ ವಹಿಸುವರು. ರಕ್ತದಾನದ ಬಗ್ಗೆ ಡಾ.ರಾಮಚಂದ್ರ ಭಟ್ ಮಾಹಿತಿ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್
May 30, 2025
8:31 AM
by: The Rural Mirror ಸುದ್ದಿಜಾಲ
ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?
May 30, 2025
7:59 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ
May 29, 2025
2:42 PM
by: ಸಾಯಿಶೇಖರ್ ಕರಿಕಳ
ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ
May 29, 2025
7:40 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group