ಕಾಣಿಯೂರು: ಗೆಳೆಯರ ಬಳಗ ಕೊಡಿಮಾರು ಇದರ ದಶವರ್ಷದಕ ಸಂಭ್ರಮದ ಪ್ರಯುಕ್ತ ಪ್ರಗತಿ ವಿದ್ಯಾಸಂಸ್ಥೆ ಮತ್ತು ರೋಟರಿ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಸೆ.29 ರಂದು ಬೆಳಗ್ಗೆ 10 ರಿಂದ ಪ್ರಗತಿ ವಿದ್ಯಾಸಂಸ್ಥೆಯಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮವನ್ನು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಉದ್ಘಾಟಿಸುವರು. ಸಭಾಧ್ಯಕ್ಷತೆಯನ್ನು ಕೊಡಿಮಾರು ದೈವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ ವಹಿಸುವರು. ರಕ್ತದಾನದ ಬಗ್ಗೆ ಡಾ.ರಾಮಚಂದ್ರ ಭಟ್ ಮಾಹಿತಿ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…