ಕಾಣಿಯೂರು: ಗೆಳೆಯರ ಬಳಗ ಕೊಡಿಮಾರು ಇದರ ದಶವರ್ಷದಕ ಸಂಭ್ರಮದ ಪ್ರಯುಕ್ತ ಪ್ರಗತಿ ವಿದ್ಯಾಸಂಸ್ಥೆ ಮತ್ತು ರೋಟರಿ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಸೆ.29 ರಂದು ಬೆಳಗ್ಗೆ 10 ರಿಂದ ಪ್ರಗತಿ ವಿದ್ಯಾಸಂಸ್ಥೆಯಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮವನ್ನು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಉದ್ಘಾಟಿಸುವರು. ಸಭಾಧ್ಯಕ್ಷತೆಯನ್ನು ಕೊಡಿಮಾರು ದೈವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ ವಹಿಸುವರು. ರಕ್ತದಾನದ ಬಗ್ಗೆ ಡಾ.ರಾಮಚಂದ್ರ ಭಟ್ ಮಾಹಿತಿ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…