ಆತೂರು: ಆತೂರು ರೇಂಜ್ ಜಂಇಯ್ಯತ್ತುಲ್ ಉಲಮಾ ಮತ್ತು ಆತೂರು ರೇಂಜ್ ಮದ್ರಸ ಮನೇಜ್ಮೆಂಟ್ ಅಸೋಸಿಯೇಶನ್ ಇದರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಅಗಲಿದ ಬಹು|ಶೈಖುನಾ ಖಾಸಿಂ ಉಸ್ತಾದ್ (ಖ. ಸಿ) ಮತ್ತು ಆತೂರಿನ ಹಿರಿಯ ವಿದ್ವಾಂsರಾದ ಡಾ|ಕೆ. ಎಂ. ಶಾಹ್ ಮುಸ್ಲಿಯಾರ್ aವರ ಅನುಸ್ಮರಣಾ ಕಾರ್ಯಕ್ರಮವು ಸೆ.8 ರಂದು ಮಗ್ರಿಬ್ ನಮಾಝ್ ನಂತರ ಬದ್ರಿಯಾ ಜುಮಾ ಮಸ್ಜಿದ್ ಆತೂರುನಲ್ಲಿ ನಡೆಯಲಿದೆ.
ಬಹು| ಅಸ್ಸಯ್ಯದ್ ಮುಹಮ್ಮದ್ ಜುನೈದ್ ಜೀಫ್ರಿ ತಂಙಳ್ ಆತೂರು ಪ್ರಾರ್ಥನೆಗೆ ಚಾಲನೆ ನೀಡಲಿದ್ದಾರೆ. ಬಹು| ಅಸ್ಸಯ್ಯದ್ ಅಲ್ ಹಾದಿ ಅನಸ್ ತಂಙಳ್ ಗಂಡಿಬಾಗಿಲು ಉದ್ಘಾಟನೆ
ಮಾಡಲಿದ್ದಾರೆ. ಜ| ಅಬ್ದುಲ್ ರಝಾಕ್ ಬಿ. ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಮ್ಮದ್ ಹನೀಫ್ ನಿಝಾಮಿ ಮೊಗ್ರಾಲ್ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…