ಆತೂರು: ಆತೂರು ರೇಂಜ್ ಜಂಇಯ್ಯತ್ತುಲ್ ಉಲಮಾ ಮತ್ತು ಆತೂರು ರೇಂಜ್ ಮದ್ರಸ ಮನೇಜ್ಮೆಂಟ್ ಅಸೋಸಿಯೇಶನ್ ಇದರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಅಗಲಿದ ಬಹು|ಶೈಖುನಾ ಖಾಸಿಂ ಉಸ್ತಾದ್ (ಖ. ಸಿ) ಮತ್ತು ಆತೂರಿನ ಹಿರಿಯ ವಿದ್ವಾಂsರಾದ ಡಾ|ಕೆ. ಎಂ. ಶಾಹ್ ಮುಸ್ಲಿಯಾರ್ aವರ ಅನುಸ್ಮರಣಾ ಕಾರ್ಯಕ್ರಮವು ಸೆ.8 ರಂದು ಮಗ್ರಿಬ್ ನಮಾಝ್ ನಂತರ ಬದ್ರಿಯಾ ಜುಮಾ ಮಸ್ಜಿದ್ ಆತೂರುನಲ್ಲಿ ನಡೆಯಲಿದೆ.
ಬಹು| ಅಸ್ಸಯ್ಯದ್ ಮುಹಮ್ಮದ್ ಜುನೈದ್ ಜೀಫ್ರಿ ತಂಙಳ್ ಆತೂರು ಪ್ರಾರ್ಥನೆಗೆ ಚಾಲನೆ ನೀಡಲಿದ್ದಾರೆ. ಬಹು| ಅಸ್ಸಯ್ಯದ್ ಅಲ್ ಹಾದಿ ಅನಸ್ ತಂಙಳ್ ಗಂಡಿಬಾಗಿಲು ಉದ್ಘಾಟನೆ
ಮಾಡಲಿದ್ದಾರೆ. ಜ| ಅಬ್ದುಲ್ ರಝಾಕ್ ಬಿ. ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಮ್ಮದ್ ಹನೀಫ್ ನಿಝಾಮಿ ಮೊಗ್ರಾಲ್ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…