ಆತೂರು: ಆತೂರು ರೇಂಜ್ ಜಂಇಯ್ಯತ್ತುಲ್ ಉಲಮಾ ಮತ್ತು ಆತೂರು ರೇಂಜ್ ಮದ್ರಸ ಮನೇಜ್ಮೆಂಟ್ ಅಸೋಸಿಯೇಶನ್ ಇದರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಅಗಲಿದ ಬಹು|ಶೈಖುನಾ ಖಾಸಿಂ ಉಸ್ತಾದ್ (ಖ. ಸಿ) ಮತ್ತು ಆತೂರಿನ ಹಿರಿಯ ವಿದ್ವಾಂsರಾದ ಡಾ|ಕೆ. ಎಂ. ಶಾಹ್ ಮುಸ್ಲಿಯಾರ್ aವರ ಅನುಸ್ಮರಣಾ ಕಾರ್ಯಕ್ರಮವು ಸೆ.8 ರಂದು ಮಗ್ರಿಬ್ ನಮಾಝ್ ನಂತರ ಬದ್ರಿಯಾ ಜುಮಾ ಮಸ್ಜಿದ್ ಆತೂರುನಲ್ಲಿ ನಡೆಯಲಿದೆ.
ಬಹು| ಅಸ್ಸಯ್ಯದ್ ಮುಹಮ್ಮದ್ ಜುನೈದ್ ಜೀಫ್ರಿ ತಂಙಳ್ ಆತೂರು ಪ್ರಾರ್ಥನೆಗೆ ಚಾಲನೆ ನೀಡಲಿದ್ದಾರೆ. ಬಹು| ಅಸ್ಸಯ್ಯದ್ ಅಲ್ ಹಾದಿ ಅನಸ್ ತಂಙಳ್ ಗಂಡಿಬಾಗಿಲು ಉದ್ಘಾಟನೆ
ಮಾಡಲಿದ್ದಾರೆ. ಜ| ಅಬ್ದುಲ್ ರಝಾಕ್ ಬಿ. ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಮ್ಮದ್ ಹನೀಫ್ ನಿಝಾಮಿ ಮೊಗ್ರಾಲ್ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…