ಆತೂರು: ಆತೂರು ರೇಂಜ್ ಜಂಇಯ್ಯತ್ತುಲ್ ಉಲಮಾ ಮತ್ತು ಆತೂರು ರೇಂಜ್ ಮದ್ರಸ ಮನೇಜ್ಮೆಂಟ್ ಅಸೋಸಿಯೇಶನ್ ಇದರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಅಗಲಿದ ಬಹು|ಶೈಖುನಾ ಖಾಸಿಂ ಉಸ್ತಾದ್ (ಖ. ಸಿ) ಮತ್ತು ಆತೂರಿನ ಹಿರಿಯ ವಿದ್ವಾಂsರಾದ ಡಾ|ಕೆ. ಎಂ. ಶಾಹ್ ಮುಸ್ಲಿಯಾರ್ aವರ ಅನುಸ್ಮರಣಾ ಕಾರ್ಯಕ್ರಮವು ಸೆ.8 ರಂದು ಮಗ್ರಿಬ್ ನಮಾಝ್ ನಂತರ ಬದ್ರಿಯಾ ಜುಮಾ ಮಸ್ಜಿದ್ ಆತೂರುನಲ್ಲಿ ನಡೆಯಲಿದೆ.
ಬಹು| ಅಸ್ಸಯ್ಯದ್ ಮುಹಮ್ಮದ್ ಜುನೈದ್ ಜೀಫ್ರಿ ತಂಙಳ್ ಆತೂರು ಪ್ರಾರ್ಥನೆಗೆ ಚಾಲನೆ ನೀಡಲಿದ್ದಾರೆ. ಬಹು| ಅಸ್ಸಯ್ಯದ್ ಅಲ್ ಹಾದಿ ಅನಸ್ ತಂಙಳ್ ಗಂಡಿಬಾಗಿಲು ಉದ್ಘಾಟನೆ
ಮಾಡಲಿದ್ದಾರೆ. ಜ| ಅಬ್ದುಲ್ ರಝಾಕ್ ಬಿ. ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಮ್ಮದ್ ಹನೀಫ್ ನಿಝಾಮಿ ಮೊಗ್ರಾಲ್ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…