ಆತೂರು: ಆತೂರು ರೇಂಜ್ ಜಂಇಯ್ಯತ್ತುಲ್ ಉಲಮಾ ಮತ್ತು ಆತೂರು ರೇಂಜ್ ಮದ್ರಸ ಮನೇಜ್ಮೆಂಟ್ ಅಸೋಸಿಯೇಶನ್ ಇದರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಅಗಲಿದ ಬಹು|ಶೈಖುನಾ ಖಾಸಿಂ ಉಸ್ತಾದ್ (ಖ. ಸಿ) ಮತ್ತು ಆತೂರಿನ ಹಿರಿಯ ವಿದ್ವಾಂsರಾದ ಡಾ|ಕೆ. ಎಂ. ಶಾಹ್ ಮುಸ್ಲಿಯಾರ್ aವರ ಅನುಸ್ಮರಣಾ ಕಾರ್ಯಕ್ರಮವು ಸೆ.8 ರಂದು ಮಗ್ರಿಬ್ ನಮಾಝ್ ನಂತರ ಬದ್ರಿಯಾ ಜುಮಾ ಮಸ್ಜಿದ್ ಆತೂರುನಲ್ಲಿ ನಡೆಯಲಿದೆ.
ಬಹು| ಅಸ್ಸಯ್ಯದ್ ಮುಹಮ್ಮದ್ ಜುನೈದ್ ಜೀಫ್ರಿ ತಂಙಳ್ ಆತೂರು ಪ್ರಾರ್ಥನೆಗೆ ಚಾಲನೆ ನೀಡಲಿದ್ದಾರೆ. ಬಹು| ಅಸ್ಸಯ್ಯದ್ ಅಲ್ ಹಾದಿ ಅನಸ್ ತಂಙಳ್ ಗಂಡಿಬಾಗಿಲು ಉದ್ಘಾಟನೆ
ಮಾಡಲಿದ್ದಾರೆ. ಜ| ಅಬ್ದುಲ್ ರಝಾಕ್ ಬಿ. ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಮ್ಮದ್ ಹನೀಫ್ ನಿಝಾಮಿ ಮೊಗ್ರಾಲ್ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…