ಆತೂರು: ಆತೂರು ರೇಂಜ್ ಜಂಇಯ್ಯತ್ತುಲ್ ಉಲಮಾ ಮತ್ತು ಆತೂರು ರೇಂಜ್ ಮದ್ರಸ ಮನೇಜ್ಮೆಂಟ್ ಅಸೋಸಿಯೇಶನ್ ಇದರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಅಗಲಿದ ಬಹು|ಶೈಖುನಾ ಖಾಸಿಂ ಉಸ್ತಾದ್ (ಖ. ಸಿ) ಮತ್ತು ಆತೂರಿನ ಹಿರಿಯ ವಿದ್ವಾಂsರಾದ ಡಾ|ಕೆ. ಎಂ. ಶಾಹ್ ಮುಸ್ಲಿಯಾರ್ aವರ ಅನುಸ್ಮರಣಾ ಕಾರ್ಯಕ್ರಮವು ಸೆ.8 ರಂದು ಮಗ್ರಿಬ್ ನಮಾಝ್ ನಂತರ ಬದ್ರಿಯಾ ಜುಮಾ ಮಸ್ಜಿದ್ ಆತೂರುನಲ್ಲಿ ನಡೆಯಲಿದೆ.
ಬಹು| ಅಸ್ಸಯ್ಯದ್ ಮುಹಮ್ಮದ್ ಜುನೈದ್ ಜೀಫ್ರಿ ತಂಙಳ್ ಆತೂರು ಪ್ರಾರ್ಥನೆಗೆ ಚಾಲನೆ ನೀಡಲಿದ್ದಾರೆ. ಬಹು| ಅಸ್ಸಯ್ಯದ್ ಅಲ್ ಹಾದಿ ಅನಸ್ ತಂಙಳ್ ಗಂಡಿಬಾಗಿಲು ಉದ್ಘಾಟನೆ
ಮಾಡಲಿದ್ದಾರೆ. ಜ| ಅಬ್ದುಲ್ ರಝಾಕ್ ಬಿ. ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಮ್ಮದ್ ಹನೀಫ್ ನಿಝಾಮಿ ಮೊಗ್ರಾಲ್ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…