ಆತೂರು: ಆತೂರು ರೇಂಜ್ ಜಂಇಯ್ಯತ್ತುಲ್ ಉಲಮಾ ಮತ್ತು ಆತೂರು ರೇಂಜ್ ಮದ್ರಸ ಮನೇಜ್ಮೆಂಟ್ ಅಸೋಸಿಯೇಶನ್ ಇದರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಅಗಲಿದ ಬಹು|ಶೈಖುನಾ ಖಾಸಿಂ ಉಸ್ತಾದ್ (ಖ. ಸಿ) ಮತ್ತು ಆತೂರಿನ ಹಿರಿಯ ವಿದ್ವಾಂsರಾದ ಡಾ|ಕೆ. ಎಂ. ಶಾಹ್ ಮುಸ್ಲಿಯಾರ್ aವರ ಅನುಸ್ಮರಣಾ ಕಾರ್ಯಕ್ರಮವು ಸೆ.8 ರಂದು ಮಗ್ರಿಬ್ ನಮಾಝ್ ನಂತರ ಬದ್ರಿಯಾ ಜುಮಾ ಮಸ್ಜಿದ್ ಆತೂರುನಲ್ಲಿ ನಡೆಯಲಿದೆ.
ಬಹು| ಅಸ್ಸಯ್ಯದ್ ಮುಹಮ್ಮದ್ ಜುನೈದ್ ಜೀಫ್ರಿ ತಂಙಳ್ ಆತೂರು ಪ್ರಾರ್ಥನೆಗೆ ಚಾಲನೆ ನೀಡಲಿದ್ದಾರೆ. ಬಹು| ಅಸ್ಸಯ್ಯದ್ ಅಲ್ ಹಾದಿ ಅನಸ್ ತಂಙಳ್ ಗಂಡಿಬಾಗಿಲು ಉದ್ಘಾಟನೆ
ಮಾಡಲಿದ್ದಾರೆ. ಜ| ಅಬ್ದುಲ್ ರಝಾಕ್ ಬಿ. ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಮ್ಮದ್ ಹನೀಫ್ ನಿಝಾಮಿ ಮೊಗ್ರಾಲ್ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…