ಮಂಗಳೂರು : ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ 2020ನೇ ಎಪ್ರಿಲ್ 4 ರಿಂದ ಎಪ್ರಿಲ್ 14 ರ ವರೆಗೆ ಜರುಗಲಿದ್ದ ಸೇನಾ ನೇಮಕಾತಿ ರಾಲಿಯನ್ನು ಕಾರಣಾಂತರಗಳಿಂದ 2021ನೇ ಜನವರಿ ವರೆಗೆ ಮಂದೂಡಲಾಗಿದೆ.
ಸೇನಾ ನೇಮಕಾತಿ ರಾಲಿಗೆ ಈಗಾಗಲೇ ತಮ್ಮ ಹೆಸರುಗಳನ್ನು ನೊಂದಾಯಿಸಿರುವವರು ಮತ್ತೊಮ್ಮೆ ನೊಂದಾಯಿಸುವ ಅವಶ್ಯಕತೆ ಇರುವುದಿಲ್ಲ. ಈ ರೀತಿ ಮುಂದೂಡಿದ ನೇಮಕಾತಿ ರ್ಯಾಲಿಗೆ ಅರ್ಹರಿರುವ ಅಭ್ಯರ್ಥಿಗಳು ಎಲ್ಲಾ ರೀತಿಯಲ್ಲೂ ಜನವರಿ 2021ರ ನೇಮಕಾತಿ ರ್ಯಾಲಿಗೆ ಅರ್ಹರಾಗಿರುತ್ತಾರೆ ಎಂದು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು, ಇವರ ಪ್ರಕಟಣೆ ತಿಳಿಸಿದೆ.
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…