ಮಂಗಳೂರು : ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ 2020ನೇ ಎಪ್ರಿಲ್ 4 ರಿಂದ ಎಪ್ರಿಲ್ 14 ರ ವರೆಗೆ ಜರುಗಲಿದ್ದ ಸೇನಾ ನೇಮಕಾತಿ ರಾಲಿಯನ್ನು ಕಾರಣಾಂತರಗಳಿಂದ 2021ನೇ ಜನವರಿ ವರೆಗೆ ಮಂದೂಡಲಾಗಿದೆ.
ಸೇನಾ ನೇಮಕಾತಿ ರಾಲಿಗೆ ಈಗಾಗಲೇ ತಮ್ಮ ಹೆಸರುಗಳನ್ನು ನೊಂದಾಯಿಸಿರುವವರು ಮತ್ತೊಮ್ಮೆ ನೊಂದಾಯಿಸುವ ಅವಶ್ಯಕತೆ ಇರುವುದಿಲ್ಲ. ಈ ರೀತಿ ಮುಂದೂಡಿದ ನೇಮಕಾತಿ ರ್ಯಾಲಿಗೆ ಅರ್ಹರಿರುವ ಅಭ್ಯರ್ಥಿಗಳು ಎಲ್ಲಾ ರೀತಿಯಲ್ಲೂ ಜನವರಿ 2021ರ ನೇಮಕಾತಿ ರ್ಯಾಲಿಗೆ ಅರ್ಹರಾಗಿರುತ್ತಾರೆ ಎಂದು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು, ಇವರ ಪ್ರಕಟಣೆ ತಿಳಿಸಿದೆ.
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…