ಮಂಗಳೂರು : ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ 2020ನೇ ಎಪ್ರಿಲ್ 4 ರಿಂದ ಎಪ್ರಿಲ್ 14 ರ ವರೆಗೆ ಜರುಗಲಿದ್ದ ಸೇನಾ ನೇಮಕಾತಿ ರಾಲಿಯನ್ನು ಕಾರಣಾಂತರಗಳಿಂದ 2021ನೇ ಜನವರಿ ವರೆಗೆ ಮಂದೂಡಲಾಗಿದೆ.
ಸೇನಾ ನೇಮಕಾತಿ ರಾಲಿಗೆ ಈಗಾಗಲೇ ತಮ್ಮ ಹೆಸರುಗಳನ್ನು ನೊಂದಾಯಿಸಿರುವವರು ಮತ್ತೊಮ್ಮೆ ನೊಂದಾಯಿಸುವ ಅವಶ್ಯಕತೆ ಇರುವುದಿಲ್ಲ. ಈ ರೀತಿ ಮುಂದೂಡಿದ ನೇಮಕಾತಿ ರ್ಯಾಲಿಗೆ ಅರ್ಹರಿರುವ ಅಭ್ಯರ್ಥಿಗಳು ಎಲ್ಲಾ ರೀತಿಯಲ್ಲೂ ಜನವರಿ 2021ರ ನೇಮಕಾತಿ ರ್ಯಾಲಿಗೆ ಅರ್ಹರಾಗಿರುತ್ತಾರೆ ಎಂದು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು, ಇವರ ಪ್ರಕಟಣೆ ತಿಳಿಸಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…