ಮಂಗಳೂರು : ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ 2020ನೇ ಎಪ್ರಿಲ್ 4 ರಿಂದ ಎಪ್ರಿಲ್ 14 ರ ವರೆಗೆ ಜರುಗಲಿದ್ದ ಸೇನಾ ನೇಮಕಾತಿ ರಾಲಿಯನ್ನು ಕಾರಣಾಂತರಗಳಿಂದ 2021ನೇ ಜನವರಿ ವರೆಗೆ ಮಂದೂಡಲಾಗಿದೆ.
ಸೇನಾ ನೇಮಕಾತಿ ರಾಲಿಗೆ ಈಗಾಗಲೇ ತಮ್ಮ ಹೆಸರುಗಳನ್ನು ನೊಂದಾಯಿಸಿರುವವರು ಮತ್ತೊಮ್ಮೆ ನೊಂದಾಯಿಸುವ ಅವಶ್ಯಕತೆ ಇರುವುದಿಲ್ಲ. ಈ ರೀತಿ ಮುಂದೂಡಿದ ನೇಮಕಾತಿ ರ್ಯಾಲಿಗೆ ಅರ್ಹರಿರುವ ಅಭ್ಯರ್ಥಿಗಳು ಎಲ್ಲಾ ರೀತಿಯಲ್ಲೂ ಜನವರಿ 2021ರ ನೇಮಕಾತಿ ರ್ಯಾಲಿಗೆ ಅರ್ಹರಾಗಿರುತ್ತಾರೆ ಎಂದು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು, ಇವರ ಪ್ರಕಟಣೆ ತಿಳಿಸಿದೆ.
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…