ಮಂಗಳೂರು : ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ 2020ನೇ ಎಪ್ರಿಲ್ 4 ರಿಂದ ಎಪ್ರಿಲ್ 14 ರ ವರೆಗೆ ಜರುಗಲಿದ್ದ ಸೇನಾ ನೇಮಕಾತಿ ರಾಲಿಯನ್ನು ಕಾರಣಾಂತರಗಳಿಂದ 2021ನೇ ಜನವರಿ ವರೆಗೆ ಮಂದೂಡಲಾಗಿದೆ.
ಸೇನಾ ನೇಮಕಾತಿ ರಾಲಿಗೆ ಈಗಾಗಲೇ ತಮ್ಮ ಹೆಸರುಗಳನ್ನು ನೊಂದಾಯಿಸಿರುವವರು ಮತ್ತೊಮ್ಮೆ ನೊಂದಾಯಿಸುವ ಅವಶ್ಯಕತೆ ಇರುವುದಿಲ್ಲ. ಈ ರೀತಿ ಮುಂದೂಡಿದ ನೇಮಕಾತಿ ರ್ಯಾಲಿಗೆ ಅರ್ಹರಿರುವ ಅಭ್ಯರ್ಥಿಗಳು ಎಲ್ಲಾ ರೀತಿಯಲ್ಲೂ ಜನವರಿ 2021ರ ನೇಮಕಾತಿ ರ್ಯಾಲಿಗೆ ಅರ್ಹರಾಗಿರುತ್ತಾರೆ ಎಂದು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು, ಇವರ ಪ್ರಕಟಣೆ ತಿಳಿಸಿದೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…